ಸುಳ್ಯ : ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,
4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,
8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,
9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,
10ನೇ(ಪುರಭವನ-ಕೇರ್ಪಳ)ವಾರ್ಡ್ನಿಂದ ವಿನಯಕುಮಾರ್ ಕಂದಡ್ಕ,
12ನೇ(ಕೆರೆಮೂಲೆ) ವಾರ್ಡ್ನಿಂದ ಲೋಕೇಶ್ ಕೆರೆಮೂಲೆ,
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ಸುಶೀಲಾ,
15ನೇ(ನಾವೂರು)ವಾರ್ಡ್ನಿಂದ ಹರೀಶ್ ಬೂಡುಪನ್ನೆ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,
18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,
19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,
20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…