ಸುಳ್ಯ : ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,
4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,
8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,
9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,
10ನೇ(ಪುರಭವನ-ಕೇರ್ಪಳ)ವಾರ್ಡ್ನಿಂದ ವಿನಯಕುಮಾರ್ ಕಂದಡ್ಕ,
12ನೇ(ಕೆರೆಮೂಲೆ) ವಾರ್ಡ್ನಿಂದ ಲೋಕೇಶ್ ಕೆರೆಮೂಲೆ,
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ಸುಶೀಲಾ,
15ನೇ(ನಾವೂರು)ವಾರ್ಡ್ನಿಂದ ಹರೀಶ್ ಬೂಡುಪನ್ನೆ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,
18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,
19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,
20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…