ಸುಳ್ಯ : ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,
4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,
8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,
9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,
10ನೇ(ಪುರಭವನ-ಕೇರ್ಪಳ)ವಾರ್ಡ್ನಿಂದ ವಿನಯಕುಮಾರ್ ಕಂದಡ್ಕ,
12ನೇ(ಕೆರೆಮೂಲೆ) ವಾರ್ಡ್ನಿಂದ ಲೋಕೇಶ್ ಕೆರೆಮೂಲೆ,
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ಸುಶೀಲಾ,
15ನೇ(ನಾವೂರು)ವಾರ್ಡ್ನಿಂದ ಹರೀಶ್ ಬೂಡುಪನ್ನೆ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,
18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,
19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,
20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…