ಸುಳ್ಯ : ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,
4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,
8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,
9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,
10ನೇ(ಪುರಭವನ-ಕೇರ್ಪಳ)ವಾರ್ಡ್ನಿಂದ ವಿನಯಕುಮಾರ್ ಕಂದಡ್ಕ,
12ನೇ(ಕೆರೆಮೂಲೆ) ವಾರ್ಡ್ನಿಂದ ಲೋಕೇಶ್ ಕೆರೆಮೂಲೆ,
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ಸುಶೀಲಾ,
15ನೇ(ನಾವೂರು)ವಾರ್ಡ್ನಿಂದ ಹರೀಶ್ ಬೂಡುಪನ್ನೆ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,
18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,
19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,
20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…