ಸುಳ್ಯ : ನ.ಪಂ.ಚುನಾವಣೆಗೆ ಬಿಜೆಪಿಯಿಂದ 12 ಮಂದಿ ಬಿಜೆಪಿ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
2 ನೇ ವಾರ್ಡ್(ಕೊಯಿಕುಳಿ)ನಿಂದ ಬಾಲಕೃಷ್ಣ ರೈ,
4 ನೇ ವಾರ್ಡ್ (ಶಾಂತಿನಗರ) ನಿಂದ ನಾರಾಯಣ ಪಿ.ಆರ್,
8ನೇ ವಾರ್ಡ್(ಕುರುಂಜಿಭಾಗ್)ನಿಂದ ಶೀಲಾವತಿ ಯು.ಬಿ,
9ನೇ ವಾರ್ಡ್(ಕುರುಂಜಿಗುಡ್ಡೆ-ಭಸ್ಮಡ್ಕ)ನಿಂದ ಪೂಜಿತಾ ಶಿವಪ್ರಸಾದ್,
10ನೇ(ಪುರಭವನ-ಕೇರ್ಪಳ)ವಾರ್ಡ್ನಿಂದ ವಿನಯಕುಮಾರ್ ಕಂದಡ್ಕ,
12ನೇ(ಕೆರೆಮೂಲೆ) ವಾರ್ಡ್ನಿಂದ ಲೋಕೇಶ್ ಕೆರೆಮೂಲೆ,
14ನೇ(ಕಲ್ಲುಮುಟ್ಲು) ವಾರ್ಡ್ನಿಂದ ಸುಶೀಲಾ,
15ನೇ(ನಾವೂರು)ವಾರ್ಡ್ನಿಂದ ಹರೀಶ್ ಬೂಡುಪನ್ನೆ,
17ನೇ ವಾರ್ಡ್(ಬೋರುಗುಡ್ಡೆ)ನಿಂದ ರಂಜಿತ್ ಪೂಜಾರಿ,
18ನೇ ವಾರ್ಡ್(ಜಟ್ಟಿಪಳ್ಳ)ನಿಂದ ವಾಣಿಶ್ರೀ,
19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್)ನಿಂದ ಶಿಲ್ಪಾ ಸುದೇವ್,
20ನೇ ವಾರ್ಡ್(ಕಾನತ್ತಿಲ)ನಿಂದ ಸರೋಜಿನಿ ಪೆಲ್ತಡ್ಕ ನಾಮಪತ್ರ ಸಲ್ಲಿಸಿದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…