ನಗರ ಪಂಚಾಯತ್ ಬಳಿ ತುಂಬಿಡಲಾಗಿರುವ ಕಸ ತೆರವು ಆರಂಭ

October 23, 2019
7:45 PM

ಸುಳ್ಯ: ತ್ಯಾಜ್ಯ ಹಾಕಲು, ವಿಲೇವಾರಿ ಮಾಡಲು ಸ್ಥಳವಿಲ್ಲ ಎಂದು ನಗರ ಪಂಚಾಯತ್ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಆರಂಭಗೊಂಡಿದೆ.

Advertisement

ಕಳೆದ ಒಂದು ವರುಷದಿಂದ ಈ ರೀತಿ ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡಲಾಗುತ್ತಿದ್ದು ಸುಳ್ಯ ನಗರ ಪಂಚಾಯತ್ ಪರಿಸರ ಅಕ್ಷರಶ: ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ಎಚ್ಚೆತ್ತು ಕೊಂಡಿರುವ ನಗರ ಪಂಚಾಯತ್ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುವುದು. ಬುಧವಾರ ಐದು ಲಾರಿ ಕಸಗಳನ್ನು ತೆರವು ಮಾಡಲಾಗಿದೆ. ಒಂದೆರಡು ದಿನಗಳಲ್ಲಿ ತೆರವು ಕಾರ್ಯ ಪೂರ್ತಿಯಾಗಲಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group