ಸುಳ್ಯ: ತ್ಯಾಜ್ಯ ಹಾಕಲು, ವಿಲೇವಾರಿ ಮಾಡಲು ಸ್ಥಳವಿಲ್ಲ ಎಂದು ನಗರ ಪಂಚಾಯತ್ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಆರಂಭಗೊಂಡಿದೆ.
ಕಳೆದ ಒಂದು ವರುಷದಿಂದ ಈ ರೀತಿ ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡಲಾಗುತ್ತಿದ್ದು ಸುಳ್ಯ ನಗರ ಪಂಚಾಯತ್ ಪರಿಸರ ಅಕ್ಷರಶ: ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ಎಚ್ಚೆತ್ತು ಕೊಂಡಿರುವ ನಗರ ಪಂಚಾಯತ್ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುವುದು. ಬುಧವಾರ ಐದು ಲಾರಿ ಕಸಗಳನ್ನು ತೆರವು ಮಾಡಲಾಗಿದೆ. ಒಂದೆರಡು ದಿನಗಳಲ್ಲಿ ತೆರವು ಕಾರ್ಯ ಪೂರ್ತಿಯಾಗಲಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…