ಸುಳ್ಯ: ತ್ಯಾಜ್ಯ ಹಾಕಲು, ವಿಲೇವಾರಿ ಮಾಡಲು ಸ್ಥಳವಿಲ್ಲ ಎಂದು ನಗರ ಪಂಚಾಯತ್ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಆರಂಭಗೊಂಡಿದೆ.
ಕಳೆದ ಒಂದು ವರುಷದಿಂದ ಈ ರೀತಿ ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡಲಾಗುತ್ತಿದ್ದು ಸುಳ್ಯ ನಗರ ಪಂಚಾಯತ್ ಪರಿಸರ ಅಕ್ಷರಶ: ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ಎಚ್ಚೆತ್ತು ಕೊಂಡಿರುವ ನಗರ ಪಂಚಾಯತ್ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುವುದು. ಬುಧವಾರ ಐದು ಲಾರಿ ಕಸಗಳನ್ನು ತೆರವು ಮಾಡಲಾಗಿದೆ. ಒಂದೆರಡು ದಿನಗಳಲ್ಲಿ ತೆರವು ಕಾರ್ಯ ಪೂರ್ತಿಯಾಗಲಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.