ಸುಳ್ಯ: ತ್ಯಾಜ್ಯ ಹಾಕಲು, ವಿಲೇವಾರಿ ಮಾಡಲು ಸ್ಥಳವಿಲ್ಲ ಎಂದು ನಗರ ಪಂಚಾಯತ್ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಆರಂಭಗೊಂಡಿದೆ.
ಕಳೆದ ಒಂದು ವರುಷದಿಂದ ಈ ರೀತಿ ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡಲಾಗುತ್ತಿದ್ದು ಸುಳ್ಯ ನಗರ ಪಂಚಾಯತ್ ಪರಿಸರ ಅಕ್ಷರಶ: ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಯಾಗಿತ್ತು. ನಗರ ಪಂಚಾಯತ್ ಆವರಣದಲ್ಲಿ ಕಸ ತುಂಬಿಡುವುದು ಭಾರೀ ವಿವಾದ ಸೃಷ್ಟಿಸಿದ ಹಿನ್ನಲೆಯಲ್ಲಿ ಎಚ್ಚೆತ್ತು ಕೊಂಡಿರುವ ನಗರ ಪಂಚಾಯತ್ ಕಸ ವಿಲೇವಾರಿಗೆ ಮುಂದಾಗಿದೆ. ಲಾರಿಗಳಲ್ಲಿ ತುಂಬಿ ಕಸವನ್ನು ಬೇರೆಡೆಗೆ ಸಾಗಿಸಿ ವಿಲೇವಾರಿ ಮಾಡಲಾಗುವುದು. ಬುಧವಾರ ಐದು ಲಾರಿ ಕಸಗಳನ್ನು ತೆರವು ಮಾಡಲಾಗಿದೆ. ಒಂದೆರಡು ದಿನಗಳಲ್ಲಿ ತೆರವು ಕಾರ್ಯ ಪೂರ್ತಿಯಾಗಲಿದೆ ಎಂದು ನಗರ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…