ನಗರ ಪಂಚಾಯತ್ ವ್ಯಾಪ್ತಿಯ ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಅವಸ್ಥೆ- ಶೀಘ್ರ ದುರಸ್ತಿಗೆ ಆಗ್ರಹ

October 28, 2019
2:06 PM

ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .

ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror