ನಗರ ಪಂಚಾಯತ್ ವ್ಯಾಪ್ತಿಯ ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಅವಸ್ಥೆ- ಶೀಘ್ರ ದುರಸ್ತಿಗೆ ಆಗ್ರಹ

October 28, 2019
2:06 PM

ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .

ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror