ಸುದ್ದಿಗಳು

ನಗರ ಪಂಚಾಯತ್ ವ್ಯಾಪ್ತಿಯ ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಅವಸ್ಥೆ- ಶೀಘ್ರ ದುರಸ್ತಿಗೆ ಆಗ್ರಹ

Share

ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .

Advertisement

ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

13 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

21 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

21 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

2 days ago