Advertisement
ಸುದ್ದಿಗಳು

ನಗರ ಪಂಚಾಯತ್ ವ್ಯಾಪ್ತಿಯ ಅಂತರ್ ರಾಜ್ಯ ಸಂಪರ್ಕದ ರಸ್ತೆಯ ಅವಸ್ಥೆ- ಶೀಘ್ರ ದುರಸ್ತಿಗೆ ಆಗ್ರಹ

Share

ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .

ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

7 minutes ago

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

1 day ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

1 day ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago