ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .
ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…