ಸುಳ್ಯ: ಸುಳ್ಯದಿಂದ ಆಲೆಟ್ಟಿ ಮಾರ್ಗವಾಗಿ ಪಾಣತ್ತೂರು, ಬಂದಡ್ಕ ಸಂಪರ್ಕ ಕಲ್ಪಿಸುವ ಅಂತಾರಾಜ್ಯ ರಸ್ತೆ ನಾಗಪಟ್ಟಣ ಸೇತುವೆಯಿಂದ ಕಲ್ಲುಮುಟ್ಲು ರಸ್ತೆಯ ತಿರುವಿನವರೆಗೆ ತೀರಾ ಹದಗೆಟ್ಟು ಸಂಚಾರಕ್ಕೆ ಅಯೋಗ್ಯಕರವಾಗಿದೆ. ಈ ವರ್ಷ ಸುರಿದ ಮಳೆಗೆ ರಸ್ತೆಯೆ ಪೂರ್ತಿ ಹೊಂಡ ಗುಂಡಿಯಾಗಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ .
ನ.ಪಂ.ವ್ಯಾಪ್ತಿಯಲ್ಲಿ ಇರುವ ಈ ರಸ್ತೆಯ ಭಾಗ ಗುರುಂಪು ತನಕ ಸಂಪೂರ್ಣ ಕಾಂಕ್ರೀಟೀಕರಣ ಮಾಡಲಾಗಿದೆ. ಅಲ್ಲಿಂದ ಕೇವಲ 400 ಮೀಟರ್ ಉಳಿದ ಭಾಗದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದರೆ ನರಕಯಾತನೆಯ ಸಂಚಾರಕ್ಕೆ ಮುಕ್ತಿ ಸಿಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನಹರಿಸಿ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುತುವರ್ಜಿ ವಹಿಸಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗುವಂತೆ ವಾಹನ ಸವಾರರು ಹಾಗೂ ನಾಗರೀಕರು ಆಗ್ರಹಿಸಿರುತ್ತಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…