Advertisement
ಸುದ್ದಿಗಳು

ನಡುಗಲ್ಲು : ವನಮಹೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

Share

ಗುತ್ತಿಗಾರು: ಗ್ರಾಮ ಅರಣ್ಯ ಸಮಿತಿ ನಾಲ್ಕೂರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡುಗಲ್ಲು ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮತ್ತು ನಿವೃತ್ತ  ಅರನ್ಯಾಧಿಕಾರಿ ಶಿವಶಂಕರ ಬಳ್ಪ ಅವರಿಗೆ ಬೀಳ್ಕೊಡುವ ಸಮಾರಂಭವು ನಡೆಯಿತು.

Advertisement

ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಜಯಕುಮಾರ್ ಚಾರ್ಮತ, ಶಾಲಾ ಮುಖ್ಯ ಗುರುಗಳಾದ ವಸಂತಿ, ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಡಿ.,  ಕೃಷಿಕ ರವೀಂದ್ರ ಕೊರಂಬಟ, ಭಜನಾ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಪಾಲ್ತಾಡು, ಎಪಿಎಂಸಿ ಸದಸ್ಯ ಬಾಲಕೃಷ್ಣ ಉಜಿರಡ್ಕ, ಯುವಕ ಮಂಡಲದ ಅಧ್ಯಕ್ಷ ಕೇಶರಾಜ, ಒಕ್ಕೂಟದ ಅಧ್ಯಕ್ಷ ಸತೀಶ್ ಬೊಂಬುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಕಿಶೋರಿ ಚಾರ್ಮತ, ಮಹಿಳಾ ಮಂಡಲದ ಅಧ್ಯಕ್ಷೆ ಉಮೇಶ್ವರಿ ಎನ್. ಕೆ., ನವೀನ ಬಾಳುಗೋಡು, ಸ್ವಸಹಾಯ ಸಂಘದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಧನಂಜಯ ಕುಕ್ಕುಡೇಲು, ವೀರಭದ್ರಯ್ಯ ಕರಣಿಮಠ, ಶೋಭಿತ್ ಕುಮಾರ್ , ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ರವೀಂದ್ರ ಕೊರಂಬಟ  ಶಿವಶಂಕರ ದಂಪತಿಗಳನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ದೇರಪಜ್ಜನಮನೆ ಸ್ವಾಗತಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು. ಶಿಕ್ಷಕಿ ವನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

44 minutes ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

11 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

11 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

11 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

23 hours ago