ಗುತ್ತಿಗಾರು: ಗ್ರಾಮ ಅರಣ್ಯ ಸಮಿತಿ ನಾಲ್ಕೂರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡುಗಲ್ಲು ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮತ್ತು ನಿವೃತ್ತ ಅರನ್ಯಾಧಿಕಾರಿ ಶಿವಶಂಕರ ಬಳ್ಪ ಅವರಿಗೆ ಬೀಳ್ಕೊಡುವ ಸಮಾರಂಭವು ನಡೆಯಿತು.
ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಜಯಕುಮಾರ್ ಚಾರ್ಮತ, ಶಾಲಾ ಮುಖ್ಯ ಗುರುಗಳಾದ ವಸಂತಿ, ಮತ್ತು ಎಸ್ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಡಿ., ಕೃಷಿಕ ರವೀಂದ್ರ ಕೊರಂಬಟ, ಭಜನಾ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಪಾಲ್ತಾಡು, ಎಪಿಎಂಸಿ ಸದಸ್ಯ ಬಾಲಕೃಷ್ಣ ಉಜಿರಡ್ಕ, ಯುವಕ ಮಂಡಲದ ಅಧ್ಯಕ್ಷ ಕೇಶರಾಜ, ಒಕ್ಕೂಟದ ಅಧ್ಯಕ್ಷ ಸತೀಶ್ ಬೊಂಬುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಕಿಶೋರಿ ಚಾರ್ಮತ, ಮಹಿಳಾ ಮಂಡಲದ ಅಧ್ಯಕ್ಷೆ ಉಮೇಶ್ವರಿ ಎನ್. ಕೆ., ನವೀನ ಬಾಳುಗೋಡು, ಸ್ವಸಹಾಯ ಸಂಘದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಧನಂಜಯ ಕುಕ್ಕುಡೇಲು, ವೀರಭದ್ರಯ್ಯ ಕರಣಿಮಠ, ಶೋಭಿತ್ ಕುಮಾರ್ , ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ರವೀಂದ್ರ ಕೊರಂಬಟ ಶಿವಶಂಕರ ದಂಪತಿಗಳನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ದೇರಪಜ್ಜನಮನೆ ಸ್ವಾಗತಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು. ಶಿಕ್ಷಕಿ ವನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…