ಗುತ್ತಿಗಾರು: ಗ್ರಾಮ ಅರಣ್ಯ ಸಮಿತಿ ನಾಲ್ಕೂರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡುಗಲ್ಲು ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮತ್ತು ನಿವೃತ್ತ ಅರನ್ಯಾಧಿಕಾರಿ ಶಿವಶಂಕರ ಬಳ್ಪ ಅವರಿಗೆ ಬೀಳ್ಕೊಡುವ ಸಮಾರಂಭವು ನಡೆಯಿತು.
ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಜಯಕುಮಾರ್ ಚಾರ್ಮತ, ಶಾಲಾ ಮುಖ್ಯ ಗುರುಗಳಾದ ವಸಂತಿ, ಮತ್ತು ಎಸ್ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಡಿ., ಕೃಷಿಕ ರವೀಂದ್ರ ಕೊರಂಬಟ, ಭಜನಾ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಪಾಲ್ತಾಡು, ಎಪಿಎಂಸಿ ಸದಸ್ಯ ಬಾಲಕೃಷ್ಣ ಉಜಿರಡ್ಕ, ಯುವಕ ಮಂಡಲದ ಅಧ್ಯಕ್ಷ ಕೇಶರಾಜ, ಒಕ್ಕೂಟದ ಅಧ್ಯಕ್ಷ ಸತೀಶ್ ಬೊಂಬುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಕಿಶೋರಿ ಚಾರ್ಮತ, ಮಹಿಳಾ ಮಂಡಲದ ಅಧ್ಯಕ್ಷೆ ಉಮೇಶ್ವರಿ ಎನ್. ಕೆ., ನವೀನ ಬಾಳುಗೋಡು, ಸ್ವಸಹಾಯ ಸಂಘದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಧನಂಜಯ ಕುಕ್ಕುಡೇಲು, ವೀರಭದ್ರಯ್ಯ ಕರಣಿಮಠ, ಶೋಭಿತ್ ಕುಮಾರ್ , ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ರವೀಂದ್ರ ಕೊರಂಬಟ ಶಿವಶಂಕರ ದಂಪತಿಗಳನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ದೇರಪಜ್ಜನಮನೆ ಸ್ವಾಗತಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು. ಶಿಕ್ಷಕಿ ವನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…