Advertisement
ಸುದ್ದಿಗಳು

ನಡುಗಲ್ಲು : ವನಮಹೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

Share

ಗುತ್ತಿಗಾರು: ಗ್ರಾಮ ಅರಣ್ಯ ಸಮಿತಿ ನಾಲ್ಕೂರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡುಗಲ್ಲು ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮತ್ತು ನಿವೃತ್ತ  ಅರನ್ಯಾಧಿಕಾರಿ ಶಿವಶಂಕರ ಬಳ್ಪ ಅವರಿಗೆ ಬೀಳ್ಕೊಡುವ ಸಮಾರಂಭವು ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಜಯಕುಮಾರ್ ಚಾರ್ಮತ, ಶಾಲಾ ಮುಖ್ಯ ಗುರುಗಳಾದ ವಸಂತಿ, ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಡಿ.,  ಕೃಷಿಕ ರವೀಂದ್ರ ಕೊರಂಬಟ, ಭಜನಾ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಪಾಲ್ತಾಡು, ಎಪಿಎಂಸಿ ಸದಸ್ಯ ಬಾಲಕೃಷ್ಣ ಉಜಿರಡ್ಕ, ಯುವಕ ಮಂಡಲದ ಅಧ್ಯಕ್ಷ ಕೇಶರಾಜ, ಒಕ್ಕೂಟದ ಅಧ್ಯಕ್ಷ ಸತೀಶ್ ಬೊಂಬುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಕಿಶೋರಿ ಚಾರ್ಮತ, ಮಹಿಳಾ ಮಂಡಲದ ಅಧ್ಯಕ್ಷೆ ಉಮೇಶ್ವರಿ ಎನ್. ಕೆ., ನವೀನ ಬಾಳುಗೋಡು, ಸ್ವಸಹಾಯ ಸಂಘದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಧನಂಜಯ ಕುಕ್ಕುಡೇಲು, ವೀರಭದ್ರಯ್ಯ ಕರಣಿಮಠ, ಶೋಭಿತ್ ಕುಮಾರ್ , ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ರವೀಂದ್ರ ಕೊರಂಬಟ  ಶಿವಶಂಕರ ದಂಪತಿಗಳನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ದೇರಪಜ್ಜನಮನೆ ಸ್ವಾಗತಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು. ಶಿಕ್ಷಕಿ ವನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

9 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

11 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

15 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

22 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago