Advertisement
ಸುದ್ದಿಗಳು

ನಡುಗಲ್ಲು : ವನಮಹೋತ್ಸವ ಮತ್ತು ಬೀಳ್ಕೊಡುಗೆ ಸಮಾರಂಭ

Share

ಗುತ್ತಿಗಾರು: ಗ್ರಾಮ ಅರಣ್ಯ ಸಮಿತಿ ನಾಲ್ಕೂರು ಮತ್ತು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಡುಗಲ್ಲು ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮತ್ತು ನಿವೃತ್ತ  ಅರನ್ಯಾಧಿಕಾರಿ ಶಿವಶಂಕರ ಬಳ್ಪ ಅವರಿಗೆ ಬೀಳ್ಕೊಡುವ ಸಮಾರಂಭವು ನಡೆಯಿತು.

ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಜಯಕುಮಾರ್ ಚಾರ್ಮತ, ಶಾಲಾ ಮುಖ್ಯ ಗುರುಗಳಾದ ವಸಂತಿ, ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಡಿ.,  ಕೃಷಿಕ ರವೀಂದ್ರ ಕೊರಂಬಟ, ಭಜನಾ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಪಾಲ್ತಾಡು, ಎಪಿಎಂಸಿ ಸದಸ್ಯ ಬಾಲಕೃಷ್ಣ ಉಜಿರಡ್ಕ, ಯುವಕ ಮಂಡಲದ ಅಧ್ಯಕ್ಷ ಕೇಶರಾಜ, ಒಕ್ಕೂಟದ ಅಧ್ಯಕ್ಷ ಸತೀಶ್ ಬೊಂಬುಳಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಕಿಶೋರಿ ಚಾರ್ಮತ, ಮಹಿಳಾ ಮಂಡಲದ ಅಧ್ಯಕ್ಷೆ ಉಮೇಶ್ವರಿ ಎನ್. ಕೆ., ನವೀನ ಬಾಳುಗೋಡು, ಸ್ವಸಹಾಯ ಸಂಘದ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಧನಂಜಯ ಕುಕ್ಕುಡೇಲು, ವೀರಭದ್ರಯ್ಯ ಕರಣಿಮಠ, ಶೋಭಿತ್ ಕುಮಾರ್ , ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ರವೀಂದ್ರ ಕೊರಂಬಟ  ಶಿವಶಂಕರ ದಂಪತಿಗಳನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ದೇರಪಜ್ಜನಮನೆ ಸ್ವಾಗತಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು. ಶಿಕ್ಷಕಿ ವನಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

2 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

2 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

19 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago