ನನ್ನದು ಸಣ್ಣ ಪಕ್ಷ, ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಹೆಚ್ಡಿಕೆ

May 13, 2023
8:11 AM

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು.

ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror