ಸುದ್ದಿಗಳು

ನನ್ನದು ಸಣ್ಣ ಪಕ್ಷ, ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಹೆಚ್ಡಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು.

Advertisement
Advertisement

ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

8 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

9 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

13 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

17 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

17 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

1 day ago