ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.
ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…