ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.
ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…