ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.
ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…