Advertisement
ಸುದ್ದಿಗಳು

ನನ್ನದು ಸಣ್ಣ ಪಕ್ಷ, ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಹೆಚ್ಡಿಕೆ

Share

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು.

ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.

Advertisement

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

25 minutes ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

54 minutes ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

3 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

3 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

9 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago