ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.
ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…