ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ವಾರ್ಡ್ -3 (ಕೊಯಿಂಗೋಡಿ, ಕುದ್ಪಾಜೆ ನಾರಾಜೆ ಜಯನಗರ) ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿ ಬೆಂಬಲಿತ ಅಭ್ಯರ್ಥಿ ಕಲಾಂದರ್ ಷಾ ಪ್ರಚಾರ ಪ್ರಚಾರ ಮಾಡಿದರು. ಟಾರ್ಚ್ ಚಿಹ್ನೆಗೆ ಮತ ನೀಡುವಂತೆ ಮನೆ ಮನೆ ಭೇಟಿ ನೀಡಿ, ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತದ ಅಭಿವೃದ್ಧಿಗಾಗಿ ಮತಯಾಚನೆ ಅಭಿಯಾನ ನಡೆಸಿದರು .
ಆಪ್ ಮುಖಂಡರಾದ ಬಶೀರ್ ಅರಂಬೂರು, ರಾಮಕೃಷ್ಣ ಬೀರಮಂಗಲ, ಸಂಶುದ್ದೀನ್, ಸಾಫ್ವಾನ್ ಪಿಲಿಕಲ್, ಸೆಬಾಸ್ಟಿಯನ್ ಜತೆಗಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…