Advertisement
ಸುದ್ದಿಗಳು

ನಪಂ ಚುನಾವಣೆ: ಚುನಾವಣಾ ಬಹಿಷ್ಕಾರ ಹಿಂಪಡೆದ ಟೂರಿಸ್ಟ್ ವಾಹನ ಚಾಲಕರು

Share

ಸುಳ್ಯ‌:ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ಘೋಷಿಸಿದ್ದ ನ.ಪಂ.ಚುನಾವಣಾ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ.

Advertisement
Advertisement
Advertisement

ನ.ಪಂ.ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಅವರು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಮಾತುಕತೆಯ ಹಿನ್ನಲೆಯಲ್ಲಿ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ. ಬಳಿಕ ಇವರು ಅಳವಡಿಸಿದ್ದ ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು ಮಾಡಲಾಯಿತು. ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿತ್ತು. ತಾತ್ಕಾಲಿಕವಾಗಿ ಈಗ ಇರುವ ನಿಲ್ದಾಣದಲ್ಲೇ ನಾಮ ಫಲಕ ಅಳವಡಿಸಿ ಟೂರಿಸ್ಟ್ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲು ತಹಶೀಲ್ದಾರ್ ಸೂಚನೆ ನೀಡಿದರು. ಮುಂದೆ ಸರಕಾರಿ ಜಮೀನು ಲಭಿಸಿದಲ್ಲಿ ಬೇರೆ ಕಡೆ ಸುಸಜ್ಜಿತ ನಿಲ್ದಾಣ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಚುನಾವಣಾ ಬಹಿಷ್ಕಾರ ಹಿಂಪಡೆಯಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಭಾರತೀಯ…

3 hours ago

ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |

ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ…

3 hours ago

ಕೊಪ್ಪಳದಲ್ಲಿ ಮಳೆಯಿಂದ ದ್ರಾಕ್ಷಿ ಬೆಳೆ ನಾಶ | ಸಂಕಷ್ಟಕ್ಕೆ ಸಿಲುಕಿದ ರೈತರು

ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ…

3 hours ago

6 ಜಿ ತಂತ್ರಜ್ಞಾನದತ್ತ ಮುನ್ನುಗ್ಗುತ್ತಿರುವ ಭಾರತ | ಹಳ್ಳಿಗಳಿಗೂ ವೇಗ ಇಂಟರ್ನೆಟ್‌ ಏಕೆ ಅಗತ್ಯ..? | ಬಿಎಸ್‌ಎನ್‌ಎಲ್‌ ಒಳಗೆ ಕೆಲಸ ಹೇಗೆ ನಡೆಯುತ್ತಿದೆ…?

ಭಾರತದಲ್ಲಿ ಮೊಬೈಲ್ ಸಂಪರ್ಕಗಳು 904 ಮಿಲಿಯನ್‌ನಿಂದ 1.16 ಬಿಲಿಯನ್‌ಗೆ ಏರಿದೆ, ಬ್ರಾಡ್‌ಬ್ಯಾಂಡ್ ಬಳಕೆದಾರರು…

3 hours ago

ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಲು ಸರ್ಕಾರದ ನಿರ್ಧಾರ

ಹೋಬಳಿಗೊಂದು ವಸತಿ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

13 hours ago

ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ…

14 hours ago