Advertisement
ಸುದ್ದಿಗಳು

ನಪಂ ಚುನಾವಣೆ: ಸುಳ್ಯದಲ್ಲಿ ಮತದಾನ ಆರಂಭ

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯ ಮತದಾನ ಆರಂಭವಾಗಿದ್ದು  ಎಲ್ಲಾ ಮತಗಟ್ಟೆಗಳಲ್ಲಿಯೂ ಮತದಾನ ಆರಂಭವಾಗಿದೆ.
ಬೆಳಿಗ್ಗೆ ಏಳು ಗಂಟೆಗೆ ಎಲ್ಲಾ ಕಡೆಗಳಲ್ಲಿಯೂ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.

Advertisement
Advertisement

ಸುಳ್ಯ ನಗರ ಪಂಚಾಯತ್ ಚುನಾವಣೆ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಕೆಲವು ಮತಗಟ್ಟೆಗಳಲ್ಲಿ ಬೆಳಿಗ್ಗೆ ಉದ್ದದ ಸರತಿ ಸಾಲು ಇತ್ತು. ಕೆಲವು ಬೂತ್ ಗಳಲ್ಲಿ ನಿಧಾನಗತಿಯ ಮತದಾನ ನಡೆಯುತ್ತಿದೆ. ವಿವಿ ಪ್ಯಾಟ್ ಬಳಕೆ ಇಲ್ಲದ ಕಾರಣ ಮತದಾನ ಪ್ರಕ್ರಿಯೆ ವೇಗವಾಗಿ ನಡೆಯುತಿದೆ. 14ನೇ ವಾರ್ಡ್ ಕಲ್ಲುಮುಟ್ಲು, ನಾಲ್ಕನೇ ವಾರ್ಡ್ ಶಾಂತಿನಗರ ಮತಗಟ್ಟೆಗಳಲ್ಲಿ ಬೆಳಗ್ಗೆ ಉದ್ದನೆಯ ಸರತಿ ಸಾಲು ಇತ್ತು.

Advertisement

 

Advertisement

 

Advertisement

 

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

3 hours ago

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

3 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

4 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

5 hours ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

7 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

8 hours ago