Political mirror

ನಪಂ ಚುನಾವಣೆ : ಸುಳ್ಯದ ಅಭಿವೃದ್ಧಿಗೆ ಆಮ್ ಆದ್ಮಿ ಪಕ್ಷದ ಆದ್ಯತೆ ಪ್ರಕಟ

Share

ಸುಳ್ಯ: ಸುಳ್ಯದ ಅಭಿವೃದ್ಧಿ ಆಮ್ ಆದ್ಮಿ ಪಕ್ಷವು ತನ್ನದೇ ವಿವಿಧ ಆದ್ಯತೆಗಳನ್ನು ಪ್ರಕಟಿಸಿದೆ. ಸುಳ್ಯ ನಗರವನ್ನು  ಅಭಿವೃದ್ಧಿ ಮಾಡುವ  ಬಗ್ಗೆ ಆಮ್ ಆದ್ಮಿ ಈ ಬಾರಿ ಚುನಾವಣೆಗೂ ಸ್ಪರ್ಧೆ ಮಾಡುತ್ತಿದೆ. 15 ಅಂಶಗಳನ್ನು ಆಮ್ ಆದ್ಮಿ ಪಟ್ಟಿ ಮಾಡಿದೆ.

ಸುಳ್ಯನಗರ, ಇಡೀ ಸುಳ್ಯ ತಾಲೂಕಿನ ಜನತೆಗಾಗಿ ಮಾತ್ರವಲ್ಲದೆ ಇಲ್ಲಿನ ಶಿಕ್ಷಣ ಕ್ಷೇತ್ರದಲ್ಲಿ , ವ್ಯಾಪಾರ ಮಾಡುವ, ವಾಹನ ಚಾಲನೆ ಮಾಡುವ ಎಲ್ಲ ರೀತಿ ವೃತ್ತಿಯನ್ನು ಅವಲಂಬಿಸಿದ ಸುಳ್ಯ ಮತದಾರದಲ್ಲದಿದ್ದರೂ ಮತ್ತು ಇತರ ವಿಚಾರಕ್ಕೆ ನಗರಕ್ಕೆ ಭೇಟಿ ನೀಡುವ ಎಲ್ಲಾ ಜನಸಾಮಾನ್ಯರ ಆಶಾದಾಯಕ ವಾತಾವರಣ ನಿರ್ಮಾಣದ ಅಭಿವೃದ್ಧಿ ಬಯಸುತ್ತದೆ. ಸುಳ್ಯದ ಜನತೆ, ವಿದ್ಯಾರ್ಥಿಗಳು ಹಾಗೂ ಇಲ್ಲಿ ಬೇಟಿ ಮಾಡುವ ಜನರ ಪ್ರಮುಖ ಆದ್ಯತೆಗಳು ಹೀಗಿದೆ,

ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಒಂದು ನಗರ ಪಂಚಾಯತ್  ಪುರಸಭೆ ಅಂಗೀಕಾರಕ್ಕೆ ಒತ್ತಾಯ

  • ಅತ್ಯುತ್ತಮ ಅಗಲೀಕೃತ ಸರ್ವಋತು ರಸ್ತೆ ಸಂಪರ್ಕ
  • ಶುದ್ದ ಕುಡಿಯುವ ನೀರು 20000 ಲೀಟರ್ ಉಚಿತ, ಪಯಸ್ವಿನಿ ನದಿಗೆ ಕಿಮಿಗೆ ಒಂದರಂತೆ ಕನಿಷ್ಟ 5 ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಒತ್ತಾಯ, ಮಳೆ ನೀರು ಕೊಯ್ಲು ಯೋಜನೆ ,ಸರಕಾರಿ ಹಾಗೂ ಖಾಸಗಿ ಬಾವಿ,ಕೊಳವೆಬಾವಿ ಪುನರುಜ್ಜೀವನ ಯೋಜನೆ, ಅಂತರ್ಜಲ ಅಭಿವೃದ್ಧಿ ಯೋಜನೆ
  • 24/7 ವಿದ್ಯುತ್ ಸೌಲಭ್ಯ, ಸೋಲಾರ್ ವಿದ್ಯುತ್ ವಾರ್ಡ್ ಗೆ ಪರಿವರ್ತನೆ
  • ಅತ್ಯಂತ ಸ್ವಚ್ಛ ನಗರವಾಗಿ ಪರಿವರ್ತನೆ
  • ಒಳ ಚರಂಡಿ  ಯೋಜಿತ ಗ್ರೇಟರ್ ಸುಳ್ಯ
  • ಸುಳ್ಯದಲ್ಲಿ ರೈತರಿಗೆ ಮತ್ತು ಎಲ್ಲಾ ವ್ಯಾಪಾರಕ್ಕೆ  , ವೃತ್ತಿಗಳಿಗೆ ಅನುಕೂಲ ವಾತಾವರಣ.
  • ವಾರ್ಡ್ ಸಮಿತಿ ಮತ್ತು ಎಲ್ಲಾ ನಗರ ಸಂಘ ಸಂಸ್ಥೆಗಳ ಆಧಾರಿತ ಕಾವಲು ಸಮಿತಿ
  • ತಜ್ಞರ ಸಮಿತಿಗಳ ಮೂಲಕ ಯೋಜನೆ ಕಾರ್ಯರೂಪ
  • ರಸ್ತೆ ಇಕ್ಕೆಲಗಳಲ್ಲಿ ಪಾದಚಾರಿ ಕಾಲುದಾರಿ ಅಭಿವೃದ್ಧಿ
  • ಎಲೆಕ್ಟ್ರಿಕ್ ಸ್ಮಶಾನ ನಿರ್ಮಾಣಕ್ಕೆ ಆದ್ಯತೆ
  • ಪಾರ್ಕುಗಳ ಅಭಿವೃದ್ಧಿ ,ನಗರದಲ್ಲಿ ಹಸಿರು ಅಭಿವೃದ್ಧಿ
  • ಕ್ರೀಡಾಂಗಣಗಳ ಅಭಿವೃದ್ಧಿ
  • ಸೂಚನಾ ಫಲಕಗಳ ನಗರ
  • ಪಾರದರ್ಶಕ, ಭ್ರಷ್ಟಾಚಾರ ರಹಿತ ವೈಜ್ಞಾನಿಕ ದೃಷ್ಟಿಕೋನದ ಆಡಳಿತ, ಪೂರ್ಣ ಪ್ರಮಾಣದಲ್ಲಿ ಮುನ್ಸಿಪಾಲಿಟಿ ಕಾನೂನು ಅನ್ವಯ ತೆರಿಗೆ ಸಂಗ್ರಹ ಮತ್ತು ಆಡಳಿತ ನಿರ್ವಹಣೆ
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

13 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

13 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

13 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

13 hours ago

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…

13 hours ago

ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

13 hours ago