Advertisement
Political mirror

ನಪಂ ಚುನಾವಣೆ : ಸುಳ್ಯದ ಅಭಿವೃದ್ಧಿಗೆ ಆಮ್ ಆದ್ಮಿ ಪಕ್ಷದ ಆದ್ಯತೆ ಪ್ರಕಟ

Share

ಸುಳ್ಯ: ಸುಳ್ಯದ ಅಭಿವೃದ್ಧಿ ಆಮ್ ಆದ್ಮಿ ಪಕ್ಷವು ತನ್ನದೇ ವಿವಿಧ ಆದ್ಯತೆಗಳನ್ನು ಪ್ರಕಟಿಸಿದೆ. ಸುಳ್ಯ ನಗರವನ್ನು  ಅಭಿವೃದ್ಧಿ ಮಾಡುವ  ಬಗ್ಗೆ ಆಮ್ ಆದ್ಮಿ ಈ ಬಾರಿ ಚುನಾವಣೆಗೂ ಸ್ಪರ್ಧೆ ಮಾಡುತ್ತಿದೆ. 15 ಅಂಶಗಳನ್ನು ಆಮ್ ಆದ್ಮಿ ಪಟ್ಟಿ ಮಾಡಿದೆ.

ಸುಳ್ಯನಗರ, ಇಡೀ ಸುಳ್ಯ ತಾಲೂಕಿನ ಜನತೆಗಾಗಿ ಮಾತ್ರವಲ್ಲದೆ ಇಲ್ಲಿನ ಶಿಕ್ಷಣ ಕ್ಷೇತ್ರದಲ್ಲಿ , ವ್ಯಾಪಾರ ಮಾಡುವ, ವಾಹನ ಚಾಲನೆ ಮಾಡುವ ಎಲ್ಲ ರೀತಿ ವೃತ್ತಿಯನ್ನು ಅವಲಂಬಿಸಿದ ಸುಳ್ಯ ಮತದಾರದಲ್ಲದಿದ್ದರೂ ಮತ್ತು ಇತರ ವಿಚಾರಕ್ಕೆ ನಗರಕ್ಕೆ ಭೇಟಿ ನೀಡುವ ಎಲ್ಲಾ ಜನಸಾಮಾನ್ಯರ ಆಶಾದಾಯಕ ವಾತಾವರಣ ನಿರ್ಮಾಣದ ಅಭಿವೃದ್ಧಿ ಬಯಸುತ್ತದೆ. ಸುಳ್ಯದ ಜನತೆ, ವಿದ್ಯಾರ್ಥಿಗಳು ಹಾಗೂ ಇಲ್ಲಿ ಬೇಟಿ ಮಾಡುವ ಜನರ ಪ್ರಮುಖ ಆದ್ಯತೆಗಳು ಹೀಗಿದೆ,

ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಒಂದು ನಗರ ಪಂಚಾಯತ್  ಪುರಸಭೆ ಅಂಗೀಕಾರಕ್ಕೆ ಒತ್ತಾಯ

  • ಅತ್ಯುತ್ತಮ ಅಗಲೀಕೃತ ಸರ್ವಋತು ರಸ್ತೆ ಸಂಪರ್ಕ
  • ಶುದ್ದ ಕುಡಿಯುವ ನೀರು 20000 ಲೀಟರ್ ಉಚಿತ, ಪಯಸ್ವಿನಿ ನದಿಗೆ ಕಿಮಿಗೆ ಒಂದರಂತೆ ಕನಿಷ್ಟ 5 ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಒತ್ತಾಯ, ಮಳೆ ನೀರು ಕೊಯ್ಲು ಯೋಜನೆ ,ಸರಕಾರಿ ಹಾಗೂ ಖಾಸಗಿ ಬಾವಿ,ಕೊಳವೆಬಾವಿ ಪುನರುಜ್ಜೀವನ ಯೋಜನೆ, ಅಂತರ್ಜಲ ಅಭಿವೃದ್ಧಿ ಯೋಜನೆ
  • 24/7 ವಿದ್ಯುತ್ ಸೌಲಭ್ಯ, ಸೋಲಾರ್ ವಿದ್ಯುತ್ ವಾರ್ಡ್ ಗೆ ಪರಿವರ್ತನೆ
  • ಅತ್ಯಂತ ಸ್ವಚ್ಛ ನಗರವಾಗಿ ಪರಿವರ್ತನೆ
  • ಒಳ ಚರಂಡಿ  ಯೋಜಿತ ಗ್ರೇಟರ್ ಸುಳ್ಯ
  • ಸುಳ್ಯದಲ್ಲಿ ರೈತರಿಗೆ ಮತ್ತು ಎಲ್ಲಾ ವ್ಯಾಪಾರಕ್ಕೆ  , ವೃತ್ತಿಗಳಿಗೆ ಅನುಕೂಲ ವಾತಾವರಣ.
  • ವಾರ್ಡ್ ಸಮಿತಿ ಮತ್ತು ಎಲ್ಲಾ ನಗರ ಸಂಘ ಸಂಸ್ಥೆಗಳ ಆಧಾರಿತ ಕಾವಲು ಸಮಿತಿ
  • ತಜ್ಞರ ಸಮಿತಿಗಳ ಮೂಲಕ ಯೋಜನೆ ಕಾರ್ಯರೂಪ
  • ರಸ್ತೆ ಇಕ್ಕೆಲಗಳಲ್ಲಿ ಪಾದಚಾರಿ ಕಾಲುದಾರಿ ಅಭಿವೃದ್ಧಿ
  • ಎಲೆಕ್ಟ್ರಿಕ್ ಸ್ಮಶಾನ ನಿರ್ಮಾಣಕ್ಕೆ ಆದ್ಯತೆ
  • ಪಾರ್ಕುಗಳ ಅಭಿವೃದ್ಧಿ ,ನಗರದಲ್ಲಿ ಹಸಿರು ಅಭಿವೃದ್ಧಿ
  • ಕ್ರೀಡಾಂಗಣಗಳ ಅಭಿವೃದ್ಧಿ
  • ಸೂಚನಾ ಫಲಕಗಳ ನಗರ
  • ಪಾರದರ್ಶಕ, ಭ್ರಷ್ಟಾಚಾರ ರಹಿತ ವೈಜ್ಞಾನಿಕ ದೃಷ್ಟಿಕೋನದ ಆಡಳಿತ, ಪೂರ್ಣ ಪ್ರಮಾಣದಲ್ಲಿ ಮುನ್ಸಿಪಾಲಿಟಿ ಕಾನೂನು ಅನ್ವಯ ತೆರಿಗೆ ಸಂಗ್ರಹ ಮತ್ತು ಆಡಳಿತ ನಿರ್ವಹಣೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

8 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

14 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

14 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

23 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

2 days ago