ಸುಳ್ಯ: ಸುಳ್ಯದ ಅಭಿವೃದ್ಧಿ ಆಮ್ ಆದ್ಮಿ ಪಕ್ಷವು ತನ್ನದೇ ವಿವಿಧ ಆದ್ಯತೆಗಳನ್ನು ಪ್ರಕಟಿಸಿದೆ. ಸುಳ್ಯ ನಗರವನ್ನು ಅಭಿವೃದ್ಧಿ ಮಾಡುವ ಬಗ್ಗೆ ಆಮ್ ಆದ್ಮಿ ಈ ಬಾರಿ ಚುನಾವಣೆಗೂ ಸ್ಪರ್ಧೆ ಮಾಡುತ್ತಿದೆ. 15 ಅಂಶಗಳನ್ನು ಆಮ್ ಆದ್ಮಿ ಪಟ್ಟಿ ಮಾಡಿದೆ.
ಸುಳ್ಯನಗರ, ಇಡೀ ಸುಳ್ಯ ತಾಲೂಕಿನ ಜನತೆಗಾಗಿ ಮಾತ್ರವಲ್ಲದೆ ಇಲ್ಲಿನ ಶಿಕ್ಷಣ ಕ್ಷೇತ್ರದಲ್ಲಿ , ವ್ಯಾಪಾರ ಮಾಡುವ, ವಾಹನ ಚಾಲನೆ ಮಾಡುವ ಎಲ್ಲ ರೀತಿ ವೃತ್ತಿಯನ್ನು ಅವಲಂಬಿಸಿದ ಸುಳ್ಯ ಮತದಾರದಲ್ಲದಿದ್ದರೂ ಮತ್ತು ಇತರ ವಿಚಾರಕ್ಕೆ ನಗರಕ್ಕೆ ಭೇಟಿ ನೀಡುವ ಎಲ್ಲಾ ಜನಸಾಮಾನ್ಯರ ಆಶಾದಾಯಕ ವಾತಾವರಣ ನಿರ್ಮಾಣದ ಅಭಿವೃದ್ಧಿ ಬಯಸುತ್ತದೆ. ಸುಳ್ಯದ ಜನತೆ, ವಿದ್ಯಾರ್ಥಿಗಳು ಹಾಗೂ ಇಲ್ಲಿ ಬೇಟಿ ಮಾಡುವ ಜನರ ಪ್ರಮುಖ ಆದ್ಯತೆಗಳು ಹೀಗಿದೆ,
ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಒಂದು ನಗರ ಪಂಚಾಯತ್ ಪುರಸಭೆ ಅಂಗೀಕಾರಕ್ಕೆ ಒತ್ತಾಯ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…