ಸುಳ್ಯ: ಸುಳ್ಯದ ಅಭಿವೃದ್ಧಿ ಆಮ್ ಆದ್ಮಿ ಪಕ್ಷವು ತನ್ನದೇ ವಿವಿಧ ಆದ್ಯತೆಗಳನ್ನು ಪ್ರಕಟಿಸಿದೆ. ಸುಳ್ಯ ನಗರವನ್ನು ಅಭಿವೃದ್ಧಿ ಮಾಡುವ ಬಗ್ಗೆ ಆಮ್ ಆದ್ಮಿ ಈ ಬಾರಿ ಚುನಾವಣೆಗೂ ಸ್ಪರ್ಧೆ ಮಾಡುತ್ತಿದೆ. 15 ಅಂಶಗಳನ್ನು ಆಮ್ ಆದ್ಮಿ ಪಟ್ಟಿ ಮಾಡಿದೆ.
ಸುಳ್ಯನಗರ, ಇಡೀ ಸುಳ್ಯ ತಾಲೂಕಿನ ಜನತೆಗಾಗಿ ಮಾತ್ರವಲ್ಲದೆ ಇಲ್ಲಿನ ಶಿಕ್ಷಣ ಕ್ಷೇತ್ರದಲ್ಲಿ , ವ್ಯಾಪಾರ ಮಾಡುವ, ವಾಹನ ಚಾಲನೆ ಮಾಡುವ ಎಲ್ಲ ರೀತಿ ವೃತ್ತಿಯನ್ನು ಅವಲಂಬಿಸಿದ ಸುಳ್ಯ ಮತದಾರದಲ್ಲದಿದ್ದರೂ ಮತ್ತು ಇತರ ವಿಚಾರಕ್ಕೆ ನಗರಕ್ಕೆ ಭೇಟಿ ನೀಡುವ ಎಲ್ಲಾ ಜನಸಾಮಾನ್ಯರ ಆಶಾದಾಯಕ ವಾತಾವರಣ ನಿರ್ಮಾಣದ ಅಭಿವೃದ್ಧಿ ಬಯಸುತ್ತದೆ. ಸುಳ್ಯದ ಜನತೆ, ವಿದ್ಯಾರ್ಥಿಗಳು ಹಾಗೂ ಇಲ್ಲಿ ಬೇಟಿ ಮಾಡುವ ಜನರ ಪ್ರಮುಖ ಆದ್ಯತೆಗಳು ಹೀಗಿದೆ,
ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಒಂದು ನಗರ ಪಂಚಾಯತ್ ಪುರಸಭೆ ಅಂಗೀಕಾರಕ್ಕೆ ಒತ್ತಾಯ
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…