Advertisement
Political mirror

ನಪಂ ಚುನಾವಣೆ : ಸುಳ್ಯದ ಅಭಿವೃದ್ಧಿಗೆ ಆಮ್ ಆದ್ಮಿ ಪಕ್ಷದ ಆದ್ಯತೆ ಪ್ರಕಟ

Share

ಸುಳ್ಯ: ಸುಳ್ಯದ ಅಭಿವೃದ್ಧಿ ಆಮ್ ಆದ್ಮಿ ಪಕ್ಷವು ತನ್ನದೇ ವಿವಿಧ ಆದ್ಯತೆಗಳನ್ನು ಪ್ರಕಟಿಸಿದೆ. ಸುಳ್ಯ ನಗರವನ್ನು  ಅಭಿವೃದ್ಧಿ ಮಾಡುವ  ಬಗ್ಗೆ ಆಮ್ ಆದ್ಮಿ ಈ ಬಾರಿ ಚುನಾವಣೆಗೂ ಸ್ಪರ್ಧೆ ಮಾಡುತ್ತಿದೆ. 15 ಅಂಶಗಳನ್ನು ಆಮ್ ಆದ್ಮಿ ಪಟ್ಟಿ ಮಾಡಿದೆ.

ಸುಳ್ಯನಗರ, ಇಡೀ ಸುಳ್ಯ ತಾಲೂಕಿನ ಜನತೆಗಾಗಿ ಮಾತ್ರವಲ್ಲದೆ ಇಲ್ಲಿನ ಶಿಕ್ಷಣ ಕ್ಷೇತ್ರದಲ್ಲಿ , ವ್ಯಾಪಾರ ಮಾಡುವ, ವಾಹನ ಚಾಲನೆ ಮಾಡುವ ಎಲ್ಲ ರೀತಿ ವೃತ್ತಿಯನ್ನು ಅವಲಂಬಿಸಿದ ಸುಳ್ಯ ಮತದಾರದಲ್ಲದಿದ್ದರೂ ಮತ್ತು ಇತರ ವಿಚಾರಕ್ಕೆ ನಗರಕ್ಕೆ ಭೇಟಿ ನೀಡುವ ಎಲ್ಲಾ ಜನಸಾಮಾನ್ಯರ ಆಶಾದಾಯಕ ವಾತಾವರಣ ನಿರ್ಮಾಣದ ಅಭಿವೃದ್ಧಿ ಬಯಸುತ್ತದೆ. ಸುಳ್ಯದ ಜನತೆ, ವಿದ್ಯಾರ್ಥಿಗಳು ಹಾಗೂ ಇಲ್ಲಿ ಬೇಟಿ ಮಾಡುವ ಜನರ ಪ್ರಮುಖ ಆದ್ಯತೆಗಳು ಹೀಗಿದೆ,

ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಒಂದು ನಗರ ಪಂಚಾಯತ್  ಪುರಸಭೆ ಅಂಗೀಕಾರಕ್ಕೆ ಒತ್ತಾಯ

  • ಅತ್ಯುತ್ತಮ ಅಗಲೀಕೃತ ಸರ್ವಋತು ರಸ್ತೆ ಸಂಪರ್ಕ
  • ಶುದ್ದ ಕುಡಿಯುವ ನೀರು 20000 ಲೀಟರ್ ಉಚಿತ, ಪಯಸ್ವಿನಿ ನದಿಗೆ ಕಿಮಿಗೆ ಒಂದರಂತೆ ಕನಿಷ್ಟ 5 ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಒತ್ತಾಯ, ಮಳೆ ನೀರು ಕೊಯ್ಲು ಯೋಜನೆ ,ಸರಕಾರಿ ಹಾಗೂ ಖಾಸಗಿ ಬಾವಿ,ಕೊಳವೆಬಾವಿ ಪುನರುಜ್ಜೀವನ ಯೋಜನೆ, ಅಂತರ್ಜಲ ಅಭಿವೃದ್ಧಿ ಯೋಜನೆ
  • 24/7 ವಿದ್ಯುತ್ ಸೌಲಭ್ಯ, ಸೋಲಾರ್ ವಿದ್ಯುತ್ ವಾರ್ಡ್ ಗೆ ಪರಿವರ್ತನೆ
  • ಅತ್ಯಂತ ಸ್ವಚ್ಛ ನಗರವಾಗಿ ಪರಿವರ್ತನೆ
  • ಒಳ ಚರಂಡಿ  ಯೋಜಿತ ಗ್ರೇಟರ್ ಸುಳ್ಯ
  • ಸುಳ್ಯದಲ್ಲಿ ರೈತರಿಗೆ ಮತ್ತು ಎಲ್ಲಾ ವ್ಯಾಪಾರಕ್ಕೆ  , ವೃತ್ತಿಗಳಿಗೆ ಅನುಕೂಲ ವಾತಾವರಣ.
  • ವಾರ್ಡ್ ಸಮಿತಿ ಮತ್ತು ಎಲ್ಲಾ ನಗರ ಸಂಘ ಸಂಸ್ಥೆಗಳ ಆಧಾರಿತ ಕಾವಲು ಸಮಿತಿ
  • ತಜ್ಞರ ಸಮಿತಿಗಳ ಮೂಲಕ ಯೋಜನೆ ಕಾರ್ಯರೂಪ
  • ರಸ್ತೆ ಇಕ್ಕೆಲಗಳಲ್ಲಿ ಪಾದಚಾರಿ ಕಾಲುದಾರಿ ಅಭಿವೃದ್ಧಿ
  • ಎಲೆಕ್ಟ್ರಿಕ್ ಸ್ಮಶಾನ ನಿರ್ಮಾಣಕ್ಕೆ ಆದ್ಯತೆ
  • ಪಾರ್ಕುಗಳ ಅಭಿವೃದ್ಧಿ ,ನಗರದಲ್ಲಿ ಹಸಿರು ಅಭಿವೃದ್ಧಿ
  • ಕ್ರೀಡಾಂಗಣಗಳ ಅಭಿವೃದ್ಧಿ
  • ಸೂಚನಾ ಫಲಕಗಳ ನಗರ
  • ಪಾರದರ್ಶಕ, ಭ್ರಷ್ಟಾಚಾರ ರಹಿತ ವೈಜ್ಞಾನಿಕ ದೃಷ್ಟಿಕೋನದ ಆಡಳಿತ, ಪೂರ್ಣ ಪ್ರಮಾಣದಲ್ಲಿ ಮುನ್ಸಿಪಾಲಿಟಿ ಕಾನೂನು ಅನ್ವಯ ತೆರಿಗೆ ಸಂಗ್ರಹ ಮತ್ತು ಆಡಳಿತ ನಿರ್ವಹಣೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

2 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

7 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

22 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

23 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago