ಸುಳ್ಯ: ಸುಳ್ಯದ ಅಭಿವೃದ್ಧಿ ಆಮ್ ಆದ್ಮಿ ಪಕ್ಷವು ತನ್ನದೇ ವಿವಿಧ ಆದ್ಯತೆಗಳನ್ನು ಪ್ರಕಟಿಸಿದೆ. ಸುಳ್ಯ ನಗರವನ್ನು ಅಭಿವೃದ್ಧಿ ಮಾಡುವ ಬಗ್ಗೆ ಆಮ್ ಆದ್ಮಿ ಈ ಬಾರಿ ಚುನಾವಣೆಗೂ ಸ್ಪರ್ಧೆ ಮಾಡುತ್ತಿದೆ. 15 ಅಂಶಗಳನ್ನು ಆಮ್ ಆದ್ಮಿ ಪಟ್ಟಿ ಮಾಡಿದೆ.
ಸುಳ್ಯನಗರ, ಇಡೀ ಸುಳ್ಯ ತಾಲೂಕಿನ ಜನತೆಗಾಗಿ ಮಾತ್ರವಲ್ಲದೆ ಇಲ್ಲಿನ ಶಿಕ್ಷಣ ಕ್ಷೇತ್ರದಲ್ಲಿ , ವ್ಯಾಪಾರ ಮಾಡುವ, ವಾಹನ ಚಾಲನೆ ಮಾಡುವ ಎಲ್ಲ ರೀತಿ ವೃತ್ತಿಯನ್ನು ಅವಲಂಬಿಸಿದ ಸುಳ್ಯ ಮತದಾರದಲ್ಲದಿದ್ದರೂ ಮತ್ತು ಇತರ ವಿಚಾರಕ್ಕೆ ನಗರಕ್ಕೆ ಭೇಟಿ ನೀಡುವ ಎಲ್ಲಾ ಜನಸಾಮಾನ್ಯರ ಆಶಾದಾಯಕ ವಾತಾವರಣ ನಿರ್ಮಾಣದ ಅಭಿವೃದ್ಧಿ ಬಯಸುತ್ತದೆ. ಸುಳ್ಯದ ಜನತೆ, ವಿದ್ಯಾರ್ಥಿಗಳು ಹಾಗೂ ಇಲ್ಲಿ ಬೇಟಿ ಮಾಡುವ ಜನರ ಪ್ರಮುಖ ಆದ್ಯತೆಗಳು ಹೀಗಿದೆ,
ಸುಳ್ಯದ ಸರ್ವಾಂಗೀಣ ಅಭಿವೃದ್ಧಿ ಒಂದು ನಗರ ಪಂಚಾಯತ್ ಪುರಸಭೆ ಅಂಗೀಕಾರಕ್ಕೆ ಒತ್ತಾಯ
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…