ಸುಳ್ಯ: ನ.ಪಂ.ಚುನಾವಣೆಯಲ್ಲಿ ಸುಳ್ಯ ನಗರದ 11ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಸುಧಾಕರ ಅವರ ಪರವಾಗಿ ಪ್ರಮುಖರಾದ ಹರೀಶ್ ಕಂಜಿಪಿಲಿ ,ಸುರೇಶ್ ಕಣೆಮರಡ್ಕ, ಎನ್.ಎ.ರಾಮಚಂದ್ರ, ಮೋಹನ್ ರಾಮ್ ಸುಳ್ಳಿ ಮತ್ತಿತರರು ಪ್ರಚಾರ ನಡೆಸಿದರು. ಇದೇ ಸಂದರ್ಭ ಮಾತನಾಡಿದ ಅವರು ನನ್ನ ಗೆಲುವು ಖಚಿತ ಎಂದು ವಿಶ್ಚಾಸ ವ್ಯಕ್ತಪಡಿಸಿದ್ದಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…