ಗುತ್ತಿಗಾರು : ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿಯಾಗಬೇಕು ಹಾಗೂ ಪೂರ್ಣ ಬಹುಮತ ಲಭ್ಯವಾಗಬೇಕು, ಸ್ವಚ್ಛ ಆಡಳಿತ ನಡೆಸುವಂತಾಗಬೇಕು ಎಂದು ಗುತ್ತಿಗಾರಿನ ಉಣ್ಣಿಕೃಷ್ಣನ್ ಅವರು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಹವನ ಮತ್ತು ಮಹಾಪೂಜಾ ಸೇವೆಯನ್ನುನಡೆಸಿದರು.
ಇಂದು ವಾರಣಾಸಿಯಲ್ಲಿ ಚುನಾವಣೆ ನಡೆಯುತ್ತಿದೆ. ಈ ಕಾರಣದಿಂದ ನರೇಂದ್ರ ಮೋದಿ ಅವರಿಗೆ ದೈವಿಕ ಶಕ್ತಿಯೂ ಲಭ್ಯವಾಗಲಿ ಎಂದು ಪ್ರಾರ್ಥನೆ ಮಾಡಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು “ಸುಳ್ಯನ್ಯೂಸ್.ಕಾಂ” ಗೆ ಉಣ್ಣಿಕೃಷ್ಣನ್ ತಿಳಿಸಿದ್ದಾರೆ.
ಈ ಸಂದರ್ಭ ಪ್ರಮುಖರಾದ ವೆಂಕಟ್ ದಂಬೆಕೋಡಿ ಮತ್ತಿತರರು ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…