ಗುತ್ತಿಗಾರು : ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿಯಾಗಬೇಕು ಹಾಗೂ ಪೂರ್ಣ ಬಹುಮತ ಲಭ್ಯವಾಗಬೇಕು, ಸ್ವಚ್ಛ ಆಡಳಿತ ನಡೆಸುವಂತಾಗಬೇಕು ಎಂದು ಗುತ್ತಿಗಾರಿನ ಉಣ್ಣಿಕೃಷ್ಣನ್ ಅವರು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಹವನ ಮತ್ತು ಮಹಾಪೂಜಾ ಸೇವೆಯನ್ನುನಡೆಸಿದರು.
ಇಂದು ವಾರಣಾಸಿಯಲ್ಲಿ ಚುನಾವಣೆ ನಡೆಯುತ್ತಿದೆ. ಈ ಕಾರಣದಿಂದ ನರೇಂದ್ರ ಮೋದಿ ಅವರಿಗೆ ದೈವಿಕ ಶಕ್ತಿಯೂ ಲಭ್ಯವಾಗಲಿ ಎಂದು ಪ್ರಾರ್ಥನೆ ಮಾಡಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು “ಸುಳ್ಯನ್ಯೂಸ್.ಕಾಂ” ಗೆ ಉಣ್ಣಿಕೃಷ್ಣನ್ ತಿಳಿಸಿದ್ದಾರೆ.
ಈ ಸಂದರ್ಭ ಪ್ರಮುಖರಾದ ವೆಂಕಟ್ ದಂಬೆಕೋಡಿ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…