ನಮೋ ಮತ್ತೊಮ್ಮೆ

May 23, 2019
4:52 PM

ದೇಶದಲ್ಲಿ  ನರೇಂದ್ರ ಮೋದಿ ಸರಕಾರ ಮತ್ತೆ ಗೆಲುವು ಕಂಡಿದೆ, ಈ ಬಗ್ಗೆ ಅಶ್ವಿನಿ ಅವರು ಕವನ ಬರೆದಿದ್ದಾರೆ…….

 

ಗೆಲುವೆಂದರೆ ಸಂತೋಷ, ಗೆಲುವೆಂದರೆ ನಗು,

ಗೆಲುವೆಂದರೆ ಪರಿಶ್ರಮ, ಗೆಲುವೆಂದರೆ ಕೆಲಸ,

ಗೆಲುವೆಂದರೆ ಜಾಣ್ಮೆ, ಗೆಲುವೆಂದರೆ ಅದೃಷ್ಟ.

ಗೆದ್ದರೆ ಹೀಗೆ ಗೆಲ್ಲಬೇಕು,
ಮತ್ತೆ ಮತ್ತೆ ಬೆನ್ನು ತಟ್ಟುವಂತಿರಬೇಕು,
ಕೊಟ್ಟ ಏಟುಗಳು  ಒಂದೇ ಎರಡೇ ,ಯಾವುದಕ್ಕೂ ಲೆಕ್ಕವಿಲ್ಲ
ಕೆಲಸವೊಂದೇ ತನ್ನ ಗುರಿ, ಭಾರತಾದಂಬೆಯ
ಸೇವೆಗೇ ತನ್ನ ಬಾಳು ಸಮರ್ಪಿತ ಎಂದ ನಾಯಕನಿಗೇ ಒಮ್ಮತದ ಗೆಲುವು
ಈ ಗೆಲುವು ಮೋದಿಯ ಗೆಲುವು,
ಈ ಗೆಲುವು ದೇಶ ಪ್ರೇಮದ  ಗೆಲುವು
ಈ ಗೆಲುವು ಬದ್ಧತೆಗೆ ಸಿಕ್ಕ ಗೆಲುವು
ಜಗದಗಲಕೆ  ಹರಡಲಿ ಭಾರತದ ಕೀರ್ತಿ
ಇರಲಿ ಮೋದಿಗೆ ಪೂರ್ಣ ಸಹಕಾರ
ಭಾರತದ ಹೆಮ್ಮೆಯ ಪುತ್ರನಿಗೊಂದು ಅಭಿನಂದನೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಮೈಸೂರಿನಲ್ಲಿ ಸೆ. 22 ರಿಂದ ಅಕ್ಟೋಬರ್ 1 ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ
September 20, 2025
7:08 AM
by: The Rural Mirror ಸುದ್ದಿಜಾಲ
ಮಾಗುವುದು ಸಾಧನೆ ಬೀಗುವುದು ಸುಮ್ಮನೆ
September 16, 2025
7:14 AM
by: ದ ರೂರಲ್ ಮಿರರ್.ಕಾಂ
ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
August 8, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror