Advertisement
Share

ದೇಶದಲ್ಲಿ  ನರೇಂದ್ರ ಮೋದಿ ಸರಕಾರ ಮತ್ತೆ ಗೆಲುವು ಕಂಡಿದೆ, ಈ ಬಗ್ಗೆ ಅಶ್ವಿನಿ ಅವರು ಕವನ ಬರೆದಿದ್ದಾರೆ…….

 

ಗೆಲುವೆಂದರೆ ಸಂತೋಷ, ಗೆಲುವೆಂದರೆ ನಗು,

ಗೆಲುವೆಂದರೆ ಪರಿಶ್ರಮ, ಗೆಲುವೆಂದರೆ ಕೆಲಸ,

ಗೆಲುವೆಂದರೆ ಜಾಣ್ಮೆ, ಗೆಲುವೆಂದರೆ ಅದೃಷ್ಟ.

ಗೆದ್ದರೆ ಹೀಗೆ ಗೆಲ್ಲಬೇಕು,
ಮತ್ತೆ ಮತ್ತೆ ಬೆನ್ನು ತಟ್ಟುವಂತಿರಬೇಕು,
ಕೊಟ್ಟ ಏಟುಗಳು  ಒಂದೇ ಎರಡೇ ,ಯಾವುದಕ್ಕೂ ಲೆಕ್ಕವಿಲ್ಲ
ಕೆಲಸವೊಂದೇ ತನ್ನ ಗುರಿ, ಭಾರತಾದಂಬೆಯ
ಸೇವೆಗೇ ತನ್ನ ಬಾಳು ಸಮರ್ಪಿತ ಎಂದ ನಾಯಕನಿಗೇ ಒಮ್ಮತದ ಗೆಲುವು
ಈ ಗೆಲುವು ಮೋದಿಯ ಗೆಲುವು,
ಈ ಗೆಲುವು ದೇಶ ಪ್ರೇಮದ  ಗೆಲುವು
ಈ ಗೆಲುವು ಬದ್ಧತೆಗೆ ಸಿಕ್ಕ ಗೆಲುವು
ಜಗದಗಲಕೆ  ಹರಡಲಿ ಭಾರತದ ಕೀರ್ತಿ
ಇರಲಿ ಮೋದಿಗೆ ಪೂರ್ಣ ಸಹಕಾರ
ಭಾರತದ ಹೆಮ್ಮೆಯ ಪುತ್ರನಿಗೊಂದು ಅಭಿನಂದನೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

21 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

22 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

24 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

24 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago