Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಲ್ಲಿ  ನರೇಂದ್ರ ಮೋದಿ ಸರಕಾರ ಮತ್ತೆ ಗೆಲುವು ಕಂಡಿದೆ, ಈ ಬಗ್ಗೆ ಅಶ್ವಿನಿ ಅವರು ಕವನ ಬರೆದಿದ್ದಾರೆ…….

Advertisement
Advertisement

 

ಗೆಲುವೆಂದರೆ ಸಂತೋಷ, ಗೆಲುವೆಂದರೆ ನಗು,

ಗೆಲುವೆಂದರೆ ಪರಿಶ್ರಮ, ಗೆಲುವೆಂದರೆ ಕೆಲಸ,

ಗೆಲುವೆಂದರೆ ಜಾಣ್ಮೆ, ಗೆಲುವೆಂದರೆ ಅದೃಷ್ಟ.

Advertisement
ಗೆದ್ದರೆ ಹೀಗೆ ಗೆಲ್ಲಬೇಕು,
ಮತ್ತೆ ಮತ್ತೆ ಬೆನ್ನು ತಟ್ಟುವಂತಿರಬೇಕು,
ಕೊಟ್ಟ ಏಟುಗಳು  ಒಂದೇ ಎರಡೇ ,ಯಾವುದಕ್ಕೂ ಲೆಕ್ಕವಿಲ್ಲ
ಕೆಲಸವೊಂದೇ ತನ್ನ ಗುರಿ, ಭಾರತಾದಂಬೆಯ
ಸೇವೆಗೇ ತನ್ನ ಬಾಳು ಸಮರ್ಪಿತ ಎಂದ ನಾಯಕನಿಗೇ ಒಮ್ಮತದ ಗೆಲುವು
ಈ ಗೆಲುವು ಮೋದಿಯ ಗೆಲುವು,
ಈ ಗೆಲುವು ದೇಶ ಪ್ರೇಮದ  ಗೆಲುವು
ಈ ಗೆಲುವು ಬದ್ಧತೆಗೆ ಸಿಕ್ಕ ಗೆಲುವು
ಜಗದಗಲಕೆ  ಹರಡಲಿ ಭಾರತದ ಕೀರ್ತಿ
ಇರಲಿ ಮೋದಿಗೆ ಪೂರ್ಣ ಸಹಕಾರ
ಭಾರತದ ಹೆಮ್ಮೆಯ ಪುತ್ರನಿಗೊಂದು ಅಭಿನಂದನೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

13 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

14 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

17 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

17 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

17 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago