Advertisement
Share

ದೇಶದಲ್ಲಿ  ನರೇಂದ್ರ ಮೋದಿ ಸರಕಾರ ಮತ್ತೆ ಗೆಲುವು ಕಂಡಿದೆ, ಈ ಬಗ್ಗೆ ಅಶ್ವಿನಿ ಅವರು ಕವನ ಬರೆದಿದ್ದಾರೆ…….

 

ಗೆಲುವೆಂದರೆ ಸಂತೋಷ, ಗೆಲುವೆಂದರೆ ನಗು,

ಗೆಲುವೆಂದರೆ ಪರಿಶ್ರಮ, ಗೆಲುವೆಂದರೆ ಕೆಲಸ,

ಗೆಲುವೆಂದರೆ ಜಾಣ್ಮೆ, ಗೆಲುವೆಂದರೆ ಅದೃಷ್ಟ.

ಗೆದ್ದರೆ ಹೀಗೆ ಗೆಲ್ಲಬೇಕು,
ಮತ್ತೆ ಮತ್ತೆ ಬೆನ್ನು ತಟ್ಟುವಂತಿರಬೇಕು,
ಕೊಟ್ಟ ಏಟುಗಳು  ಒಂದೇ ಎರಡೇ ,ಯಾವುದಕ್ಕೂ ಲೆಕ್ಕವಿಲ್ಲ
ಕೆಲಸವೊಂದೇ ತನ್ನ ಗುರಿ, ಭಾರತಾದಂಬೆಯ
ಸೇವೆಗೇ ತನ್ನ ಬಾಳು ಸಮರ್ಪಿತ ಎಂದ ನಾಯಕನಿಗೇ ಒಮ್ಮತದ ಗೆಲುವು
ಈ ಗೆಲುವು ಮೋದಿಯ ಗೆಲುವು,
ಈ ಗೆಲುವು ದೇಶ ಪ್ರೇಮದ  ಗೆಲುವು
ಈ ಗೆಲುವು ಬದ್ಧತೆಗೆ ಸಿಕ್ಕ ಗೆಲುವು
ಜಗದಗಲಕೆ  ಹರಡಲಿ ಭಾರತದ ಕೀರ್ತಿ
ಇರಲಿ ಮೋದಿಗೆ ಪೂರ್ಣ ಸಹಕಾರ
ಭಾರತದ ಹೆಮ್ಮೆಯ ಪುತ್ರನಿಗೊಂದು ಅಭಿನಂದನೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

2 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

8 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

8 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago