Advertisement
Share

ದೇಶದಲ್ಲಿ  ನರೇಂದ್ರ ಮೋದಿ ಸರಕಾರ ಮತ್ತೆ ಗೆಲುವು ಕಂಡಿದೆ, ಈ ಬಗ್ಗೆ ಅಶ್ವಿನಿ ಅವರು ಕವನ ಬರೆದಿದ್ದಾರೆ…….

 

ಗೆಲುವೆಂದರೆ ಸಂತೋಷ, ಗೆಲುವೆಂದರೆ ನಗು,

ಗೆಲುವೆಂದರೆ ಪರಿಶ್ರಮ, ಗೆಲುವೆಂದರೆ ಕೆಲಸ,

ಗೆಲುವೆಂದರೆ ಜಾಣ್ಮೆ, ಗೆಲುವೆಂದರೆ ಅದೃಷ್ಟ.

ಗೆದ್ದರೆ ಹೀಗೆ ಗೆಲ್ಲಬೇಕು,
ಮತ್ತೆ ಮತ್ತೆ ಬೆನ್ನು ತಟ್ಟುವಂತಿರಬೇಕು,
ಕೊಟ್ಟ ಏಟುಗಳು  ಒಂದೇ ಎರಡೇ ,ಯಾವುದಕ್ಕೂ ಲೆಕ್ಕವಿಲ್ಲ
ಕೆಲಸವೊಂದೇ ತನ್ನ ಗುರಿ, ಭಾರತಾದಂಬೆಯ
ಸೇವೆಗೇ ತನ್ನ ಬಾಳು ಸಮರ್ಪಿತ ಎಂದ ನಾಯಕನಿಗೇ ಒಮ್ಮತದ ಗೆಲುವು
ಈ ಗೆಲುವು ಮೋದಿಯ ಗೆಲುವು,
ಈ ಗೆಲುವು ದೇಶ ಪ್ರೇಮದ  ಗೆಲುವು
ಈ ಗೆಲುವು ಬದ್ಧತೆಗೆ ಸಿಕ್ಕ ಗೆಲುವು
ಜಗದಗಲಕೆ  ಹರಡಲಿ ಭಾರತದ ಕೀರ್ತಿ
ಇರಲಿ ಮೋದಿಗೆ ಪೂರ್ಣ ಸಹಕಾರ
ಭಾರತದ ಹೆಮ್ಮೆಯ ಪುತ್ರನಿಗೊಂದು ಅಭಿನಂದನೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

17 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago