Advertisement
Share

ದೇಶದಲ್ಲಿ  ನರೇಂದ್ರ ಮೋದಿ ಸರಕಾರ ಮತ್ತೆ ಗೆಲುವು ಕಂಡಿದೆ, ಈ ಬಗ್ಗೆ ಅಶ್ವಿನಿ ಅವರು ಕವನ ಬರೆದಿದ್ದಾರೆ…….

 

ಗೆಲುವೆಂದರೆ ಸಂತೋಷ, ಗೆಲುವೆಂದರೆ ನಗು,

ಗೆಲುವೆಂದರೆ ಪರಿಶ್ರಮ, ಗೆಲುವೆಂದರೆ ಕೆಲಸ,

ಗೆಲುವೆಂದರೆ ಜಾಣ್ಮೆ, ಗೆಲುವೆಂದರೆ ಅದೃಷ್ಟ.

ಗೆದ್ದರೆ ಹೀಗೆ ಗೆಲ್ಲಬೇಕು,
ಮತ್ತೆ ಮತ್ತೆ ಬೆನ್ನು ತಟ್ಟುವಂತಿರಬೇಕು,
ಕೊಟ್ಟ ಏಟುಗಳು  ಒಂದೇ ಎರಡೇ ,ಯಾವುದಕ್ಕೂ ಲೆಕ್ಕವಿಲ್ಲ
ಕೆಲಸವೊಂದೇ ತನ್ನ ಗುರಿ, ಭಾರತಾದಂಬೆಯ
ಸೇವೆಗೇ ತನ್ನ ಬಾಳು ಸಮರ್ಪಿತ ಎಂದ ನಾಯಕನಿಗೇ ಒಮ್ಮತದ ಗೆಲುವು
ಈ ಗೆಲುವು ಮೋದಿಯ ಗೆಲುವು,
ಈ ಗೆಲುವು ದೇಶ ಪ್ರೇಮದ  ಗೆಲುವು
ಈ ಗೆಲುವು ಬದ್ಧತೆಗೆ ಸಿಕ್ಕ ಗೆಲುವು
ಜಗದಗಲಕೆ  ಹರಡಲಿ ಭಾರತದ ಕೀರ್ತಿ
ಇರಲಿ ಮೋದಿಗೆ ಪೂರ್ಣ ಸಹಕಾರ
ಭಾರತದ ಹೆಮ್ಮೆಯ ಪುತ್ರನಿಗೊಂದು ಅಭಿನಂದನೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

5 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

15 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

19 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago