Advertisement
Share

ದೇಶದಲ್ಲಿ  ನರೇಂದ್ರ ಮೋದಿ ಸರಕಾರ ಮತ್ತೆ ಗೆಲುವು ಕಂಡಿದೆ, ಈ ಬಗ್ಗೆ ಅಶ್ವಿನಿ ಅವರು ಕವನ ಬರೆದಿದ್ದಾರೆ…….

Advertisement

 

ಗೆಲುವೆಂದರೆ ಸಂತೋಷ, ಗೆಲುವೆಂದರೆ ನಗು,

ಗೆಲುವೆಂದರೆ ಪರಿಶ್ರಮ, ಗೆಲುವೆಂದರೆ ಕೆಲಸ,

ಗೆಲುವೆಂದರೆ ಜಾಣ್ಮೆ, ಗೆಲುವೆಂದರೆ ಅದೃಷ್ಟ.

ಗೆದ್ದರೆ ಹೀಗೆ ಗೆಲ್ಲಬೇಕು,
ಮತ್ತೆ ಮತ್ತೆ ಬೆನ್ನು ತಟ್ಟುವಂತಿರಬೇಕು,
ಕೊಟ್ಟ ಏಟುಗಳು  ಒಂದೇ ಎರಡೇ ,ಯಾವುದಕ್ಕೂ ಲೆಕ್ಕವಿಲ್ಲ
ಕೆಲಸವೊಂದೇ ತನ್ನ ಗುರಿ, ಭಾರತಾದಂಬೆಯ
ಸೇವೆಗೇ ತನ್ನ ಬಾಳು ಸಮರ್ಪಿತ ಎಂದ ನಾಯಕನಿಗೇ ಒಮ್ಮತದ ಗೆಲುವು
ಈ ಗೆಲುವು ಮೋದಿಯ ಗೆಲುವು,
ಈ ಗೆಲುವು ದೇಶ ಪ್ರೇಮದ  ಗೆಲುವು
ಈ ಗೆಲುವು ಬದ್ಧತೆಗೆ ಸಿಕ್ಕ ಗೆಲುವು
ಜಗದಗಲಕೆ  ಹರಡಲಿ ಭಾರತದ ಕೀರ್ತಿ
ಇರಲಿ ಮೋದಿಗೆ ಪೂರ್ಣ ಸಹಕಾರ
ಭಾರತದ ಹೆಮ್ಮೆಯ ಪುತ್ರನಿಗೊಂದು ಅಭಿನಂದನೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

11 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago