“ನಮ್ಮಿಂದ ನಮಗಾಗಿ” ಅಭಿಯಾನದ ಮೂಲಕ ರಸ್ತೆ ದುರಸ್ತಿ

June 17, 2019
4:00 PM

ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ  ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.

ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror