“ನಮ್ಮಿಂದ ನಮಗಾಗಿ” ಅಭಿಯಾನದ ಮೂಲಕ ರಸ್ತೆ ದುರಸ್ತಿ

June 17, 2019
4:00 PM

ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ  ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.

ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror