ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.
ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…