ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.
ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…